ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

ಬೊಮ್ಮಾಯಿ ಸರ್ಕಾರಕ್ಕೆ ಕುಮಾರಸ್ವಾಮಿ 1 ತಿಂಗಳ ಡೆಡ್‌ಲೈನ್! ಇಲ್ಲಾಂದ್ರೆ....

Published : Mar 31, 2022, 07:57 PM IST

ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು, ಮಾ.31: ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

'ಕುಮಾರಸ್ವಾಮಿಯವರಿಗೆ ಒಂದೆರಡಲ್ಲ, ಮೂರು-ಮೂರು ಕಡೆ ಗಂಡಸ್ತನ ತೋರಿಸುವುದು ಗೊತ್ತು'

ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು(ಗುರುವಾರ) ಜೆಪಿ ವಿಚಾರ ವೇದಿಕೆ ಹ್ಮಮಿಕೊಂಡಿದ್ದ 'ಸರ್ವ ಜನಾಂಗದ ಶಾಂತಿಯ ತೋಟ - ಕರ್ನಾಟಕ : ಒಂದು ಭಾವೈಕ್ಯ ಚರ್ಚೆ' ಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ಶಾಂತಿ, ಸಹನೆ, ಸೌಹಾರ್ದ, ಸಾಮರಸ್ಯದ ತಾಣವಾಗಿದ್ದ ಕರ್ನಾಟಕವೂ ಈಗ ಹಿಂಸೆ, ಅಸಹನೆ, ಕೋಮು ದ್ವೇಷದ ದಳ್ಳುರಿಯಲ್ಲಿ ಉರಿಯುತ್ತಿದೆ. ಈ ಕಾರಣಕ್ಕಾಗಿಯೇ ನಾನು ಸರಕಾರಕ್ಕೆ ಗಡುವು ಕೊಡುತ್ತಿದ್ದೇನೆ. ಒಂದು ತಿಂಗಳಲ್ಲಿ ಈ ವಾತಾವರಣವನ್ನು ತಿಳಿಗೊಳಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ. ಅವರನ್ನು ಬಡಿದೆಬ್ಬಿಸುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟವನ್ನು ಮತ್ತೆ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more