ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ  HDK ಶರಣಾಗತಿ ..?

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

Published : Oct 27, 2019, 04:38 PM ISTUpdated : Oct 27, 2019, 05:11 PM IST

 ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ. ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

ಬೆಳಗಾವಿ, [ಅ.27]: ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ.

ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!