ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ  HDK ಶರಣಾಗತಿ ..?

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

Published : Oct 27, 2019, 04:38 PM ISTUpdated : Oct 27, 2019, 05:11 PM IST

 ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ. ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

ಬೆಳಗಾವಿ, [ಅ.27]: ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ.

ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?