ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ  HDK ಶರಣಾಗತಿ ..?

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

Published : Oct 27, 2019, 04:38 PM ISTUpdated : Oct 27, 2019, 05:11 PM IST

 ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ. ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

ಬೆಳಗಾವಿ, [ಅ.27]: ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ.

ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!