ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ  HDK ಶರಣಾಗತಿ ..?

ಸರ್ಕಾರದ ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ: BJPಗೆ HDK ಶರಣಾಗತಿ ..?

Published : Oct 27, 2019, 04:38 PM ISTUpdated : Oct 27, 2019, 05:11 PM IST

 ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ. ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

ಬೆಳಗಾವಿ, [ಅ.27]: ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ಬಿಜೆಪಿ ಮೇಲೆ ಕುಮಾರಸ್ವಾಮಿ ಅದ್ಯಾಕೋ ಸಾಫ್ಟ್ ಕಾರ್ನರ್ ಹೊಂದಿದಂತಿದೆ.

ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದ BJP ವಿರುದ್ಧ ರಿವೇಂಜ್ ತೀರಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಶರಣಾಗತಿಯಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಕುಮಾರಸ್ವಾಮಿ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಒಂದು ವೇಳೆ ಮುಂಬರುವ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲದಿದ್ದರೇ ಕುಮಾರಸ್ವಾಮಿ ಬೆಂಬಲ ನೀಡಿ ಬಿಎಸ್ ವೈ ಸರ್ಕಾರವನ್ನು ಸೇಫ್ ಮಾಡಲಿದ್ದಾರಾ ಎನ್ನುವ ಪ್ರಶ್ನೆಗಳು ಹುಟ್ಟುಹಾಕಿವೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!