ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

Published : Jul 15, 2023, 11:14 AM IST

 ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಜು.15): ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದು, ಎನ್ ಡಿಎ ಸಭೆ ಬಳಿಕ ಮೈತ್ರಿ ಅಧಿಕೃತವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.  ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೂ ಮುನ್ನ ಮತ್ತೆ ಕೇಂದ್ರ  ಬಿಜೆಪಿ ನಾಯಕರ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದು, ಇಂದು ಸಂಜೆ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ  ಮೈತ್ರಿ ಗೆ  ಅಂತಿಮ ಮುದ್ರೆ ಬೀಳಲಿದೆ.

ಇನ್ನು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಸುವರ್ಣನ್ಯೂಸ್ ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಂದು ವರ್ಗದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಬೇಕು ಅನ್ನೋ ಭಾವನೆ ಇದೆ. ಆದರೆ ಅದು ಇನ್ನೂ ಭಾವನೆ ಹಂತದಲ್ಲಿ ಇದೆ.  ಯಾವುದೇ ರೀತಿಯ ಚಾಲನೆ ಇನ್ನೂ ಸಿಕ್ಕಿಲ್ಲ ಜನಗಳ ಭಾವನೆ ಬಗ್ಗೆ ನಾವು ಯಾವ ರೀತಿ ಸ್ಪಂದಿಸಬೇಕು ಅಂತ ಪಕ್ಷದಲ್ಲಿ ಕುಳಿತು ತೀರ್ಮಾನ ಮಾಡ್ತೀವಿ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಅನ್ನೋದು ಊಹಾಪೋಹಗಳು ಅಷ್ಟೇ. ನಾವಿನ್ನೂ ಯಾರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡುವ ಸಂದರ್ಭ ಬಂದಾಗ ಜನತೆಗೆ ತಿಳಿಸಿಯೇ ಭೇಟಿ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 18ರಂದು ನಡೆಯಲಿರುವ  ಎನ್ ಡಿಎ ಸಭೆ ಬಗ್ಗೆ  ಕುತೂಹಲ ಮೂಡಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more