ನನ್ನ ಸರ್ಕಾರ ಬೀಳಿಸಲು ಏನೇನ್ ಮಾಡಿದೆ ನನಗೆ ಗೊತ್ತು, ಅಶ್ವತ್ಥ್ ನಾರಾಯಣ ವಿರುದ್ಧ ಎಚ್‌ಡಿಕೆ ಬಾಂಬ್

Aug 10, 2022, 5:37 PM IST

ಬೆಂಗಳೂರು, (ಆಗಸ್ಟ್,10): ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಅಶ್ವತ್ಥ್ ನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ನಡುವಿನ ಆರೋಪ-ಪ್ರತ್ಯಾರೋಪ ಜೋರಾಗಿದೆ. ಇನ್ನು ಎಲ್ಲಿದ್ದಿಯಪ್ಪ ಕುಮಾರಸ್ವಾಮಿ ಎಂದ ಅಶ್ವತ್ಥನಾರಾಯಣಗೆ ಎಚ್‌ಡಿಕೆ ತಿರುಗೇಟು ಕೊಟ್ಟಿದ್ದೀಗೆ