ನನ್ನ ಸರ್ಕಾರ ಬೀಳಿಸಲು ಏನೇನ್ ಮಾಡಿದೆ ನನಗೆ ಗೊತ್ತು, ಅಶ್ವತ್ಥ್ ನಾರಾಯಣ ವಿರುದ್ಧ ಎಚ್‌ಡಿಕೆ ಬಾಂಬ್

ನನ್ನ ಸರ್ಕಾರ ಬೀಳಿಸಲು ಏನೇನ್ ಮಾಡಿದೆ ನನಗೆ ಗೊತ್ತು, ಅಶ್ವತ್ಥ್ ನಾರಾಯಣ ವಿರುದ್ಧ ಎಚ್‌ಡಿಕೆ ಬಾಂಬ್

Published : Aug 10, 2022, 05:37 PM IST

 ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ನಡುವಿನ ಆರೋಪ-ಪ್ರತ್ಯಾರೋಪ ಜೋರಾಗಿದೆ

ಬೆಂಗಳೂರು, (ಆಗಸ್ಟ್,10): ಒಂದು ಕಡೆ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಸುದ್ದಿ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಬಿಚ್ಚಲೇ? ಅಶ್ವತ್ಥ್ ನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ನಡುವಿನ ಆರೋಪ-ಪ್ರತ್ಯಾರೋಪ ಜೋರಾಗಿದೆ. ಇನ್ನು ಎಲ್ಲಿದ್ದಿಯಪ್ಪ ಕುಮಾರಸ್ವಾಮಿ ಎಂದ ಅಶ್ವತ್ಥನಾರಾಯಣಗೆ ಎಚ್‌ಡಿಕೆ ತಿರುಗೇಟು ಕೊಟ್ಟಿದ್ದೀಗೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more