ಮತ್ತೆ ಶುರುವಾಯ್ತು ಕುಮಾರಸ್ವಾಮಿ-ಜೆಡಿಎಸ್‌ ಶಾಸಕ ನಡುವಿನ ಮುಸುಕಿನ ಗುದ್ದಾಟ

ಮತ್ತೆ ಶುರುವಾಯ್ತು ಕುಮಾರಸ್ವಾಮಿ-ಜೆಡಿಎಸ್‌ ಶಾಸಕ ನಡುವಿನ ಮುಸುಕಿನ ಗುದ್ದಾಟ

Published : Jan 19, 2021, 07:47 PM IST

 ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಕಾರಣಕ್ಕಾಗಿ ದಳಪತಿಗಳು ಜೆಟಿಡಿಯನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಟಿ ದೇವೇಗೌಡಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ರಾಮನಗರ, (ಜ.19): ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿರುವ ಜಿ.ಟಿ.ದೇವೇಗೌಡಗೆ ಜೆಡಿಎಸ್ ಹೊಸ ಕೋರ್‌ ಕಮಿಟಿಯಲ್ಲಿ ಸ್ಥಾನ ಕೊಟ್ಟಿಲ್ಲ.

ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ಒತ್ತು, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!

ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಕಾರಣಕ್ಕಾಗಿ ದಳಪತಿಗಳು ಜೆಟಿಡಿಯನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಟಿ ದೇವೇಗೌಡಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!