ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

Published : Feb 17, 2020, 09:32 PM IST

ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ. ಅದು ಅದು ಪದೇ ಪದೇ ಸಾಬೀತಾಗ್ತಿದೆ.

ಬೆಂಗಳೂರು, [ಫೆ.17]: ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ.ಅದು ಪದೇ ಪದೇ ಸಾಬೀತಾಗ್ತಿದೆ.

ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಯಾರು ವೋಟ್ ಮಾಡಬಾರದು ಎನ್ನುವ ಪಕ್ಷದಿಂದ ಆದೇಶವಿದ್ರೂ, ಜಿಟಿ ದೇವೇಗೌಡ ಮಾತ್ರ, ವೋಟ್ ಮಾಡಿ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಮತ್ತೊಂದೆಜ್ಜೆ ಮುಂದಿಟ್ಟ ದೇವೇಗೌಡ: ಅಚ್ಚರಿ ಮೂಡಿಸಿದ ಜಿಟಿಡಿ ನಡೆ

ಇದಲ್ಲದೇ ಜೆಡಿಎಸ್ ಶಾಸಕಾಂಗ ಸಭೆ ಕಡೆ ತಲೆಯನ್ನೂ ಹಾಕದೇ ಇರೋದು ಕುಮಾರಣ್ಣ ಪಿತ್ತ ನೆತ್ತಿಗೇರುವಂತೆ ಮಾಡಿದ್ದು, ಪರೋಕ್ಷವಾಗಿ ಜೆಡಿಎಸ್ ನಿಂದ ಹೊರಹೋಗುವಂತೆ ಹೇಳಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ