ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

Published : Feb 17, 2020, 09:32 PM IST

ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ. ಅದು ಅದು ಪದೇ ಪದೇ ಸಾಬೀತಾಗ್ತಿದೆ.

ಬೆಂಗಳೂರು, [ಫೆ.17]: ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ.ಅದು ಪದೇ ಪದೇ ಸಾಬೀತಾಗ್ತಿದೆ.

ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಯಾರು ವೋಟ್ ಮಾಡಬಾರದು ಎನ್ನುವ ಪಕ್ಷದಿಂದ ಆದೇಶವಿದ್ರೂ, ಜಿಟಿ ದೇವೇಗೌಡ ಮಾತ್ರ, ವೋಟ್ ಮಾಡಿ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಮತ್ತೊಂದೆಜ್ಜೆ ಮುಂದಿಟ್ಟ ದೇವೇಗೌಡ: ಅಚ್ಚರಿ ಮೂಡಿಸಿದ ಜಿಟಿಡಿ ನಡೆ

ಇದಲ್ಲದೇ ಜೆಡಿಎಸ್ ಶಾಸಕಾಂಗ ಸಭೆ ಕಡೆ ತಲೆಯನ್ನೂ ಹಾಕದೇ ಇರೋದು ಕುಮಾರಣ್ಣ ಪಿತ್ತ ನೆತ್ತಿಗೇರುವಂತೆ ಮಾಡಿದ್ದು, ಪರೋಕ್ಷವಾಗಿ ಜೆಡಿಎಸ್ ನಿಂದ ಹೊರಹೋಗುವಂತೆ ಹೇಳಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!