ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

Published : Feb 17, 2020, 09:32 PM IST

ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ. ಅದು ಅದು ಪದೇ ಪದೇ ಸಾಬೀತಾಗ್ತಿದೆ.

ಬೆಂಗಳೂರು, [ಫೆ.17]: ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ.ಅದು ಪದೇ ಪದೇ ಸಾಬೀತಾಗ್ತಿದೆ.

ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಯಾರು ವೋಟ್ ಮಾಡಬಾರದು ಎನ್ನುವ ಪಕ್ಷದಿಂದ ಆದೇಶವಿದ್ರೂ, ಜಿಟಿ ದೇವೇಗೌಡ ಮಾತ್ರ, ವೋಟ್ ಮಾಡಿ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಮತ್ತೊಂದೆಜ್ಜೆ ಮುಂದಿಟ್ಟ ದೇವೇಗೌಡ: ಅಚ್ಚರಿ ಮೂಡಿಸಿದ ಜಿಟಿಡಿ ನಡೆ

ಇದಲ್ಲದೇ ಜೆಡಿಎಸ್ ಶಾಸಕಾಂಗ ಸಭೆ ಕಡೆ ತಲೆಯನ್ನೂ ಹಾಕದೇ ಇರೋದು ಕುಮಾರಣ್ಣ ಪಿತ್ತ ನೆತ್ತಿಗೇರುವಂತೆ ಮಾಡಿದ್ದು, ಪರೋಕ್ಷವಾಗಿ ಜೆಡಿಎಸ್ ನಿಂದ ಹೊರಹೋಗುವಂತೆ ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?