ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

Published : Oct 12, 2021, 03:40 PM IST

ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ವಾಕ್ಸಮರ ಮುಂದುವರೆದಿದೆ.

ಬೆಂಗಳೂರು, (ಅ.12): ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಸಿದ್ದರಾಮಯ್ಯ (Siddaramaiah )ನಡುವಿನ ವಾಕ್ಸಮರ ಮುಂದುವರೆದಿದೆ.

ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

ಬೈ ಎಲೆಕ್ಷನ್ ಅಭ್ಯರ್ಥಿಗೆ ಸಿದ್ದರಾಮಯ್ಯನವರ ಹೇಳಿಕೆಗೆ ಕುಮಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ನಾನು ಚುನಾವಣೆಗೆ ಯಾರನ್ನ ಬೇಕಾದ್ರು ನಿಲ್ಲಿಸುತ್ತೇನೆ. ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ ಎಂದು ವಾಗ್ದಾಳಿ ನಡೆಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!