HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

Published : Apr 10, 2024, 11:13 AM ISTUpdated : Apr 10, 2024, 11:14 AM IST

ಜೆಡಿಎಸ್-ಬಿಜೆಪಿ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ
ಆರ್ ಅಶೋಕ್, ಅಶ್ವತ್ಥನಾರಾಯಣ್ ಸೇರಿ ಒಕ್ಕಲಿಗ ಮುಖಂಡರು 
ಇತರೆ ಭಾಗದ ಒಕ್ಕಲಿಗ ಶಾಸಕರು ಕೂಡ ಹೊಸತೊಡಕಿನಲ್ಲಿ ಭಾಗಿ

ಮಂಡ್ಯದಲ್ಲಿ ಒಕ್ಕಲಿಗರ ಮತ ಕ್ರೋಢಿಕರಣಕ್ಕೆ ಸ್ಕೆಚ್ ಹಾಕಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy). ಹಬ್ಬದ ನೆಪದಲ್ಲಿ ಒಕ್ಕಲಿಗ(Okkaliga) ಮತ ಸೆಳೆಯಲು ರಣತಂತ್ರ ಎಣೆದಿದ್ದಾರೆ. ಹಬ್ಬದ ನೆಪದಲ್ಲಿ ಒಕ್ಕಲಿಗ ಮತ ಸೆಳೆಯಲು ರಣತಂತ್ರ ರೂಪಿಸಲಾಗಿದೆ. ಮಂಡ್ಯ(Mandya)-ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಮೇಲೆ ಬಿಜೆಪಿ(BJP)-ಜೆಡಿಎಸ್‌(JDS) ಕಣ್ಣಿಟ್ಟಿದ್ದು, ಈ ಎರಡು ಪಕ್ಷಗಳ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಬಲು ಜೋರಾಗಿದೆ. ಒಕ್ಕಲಿಗ ನಾಯಕರ ಜತೆ ಯುಗಾದಿ ಮರುದಿನದ ಹೊಸತೊಡಕು ನಡೆಯಲಿದೆ. ಮಂಡ್ಯ ಭಾಗದ ಪ್ರಮುಖ ನಾಯಕರಿಗೂ ಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಬೆಳಗ್ಗೆ ಎಂಟೂವರೆಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಂತರ ಬಿಡದಿ ತೋಟದ ಮನೆಗೆ ಮುಖಂಡರು ತೆರಳಲಿದ್ದಾರೆ.

ಇದನ್ನೂ ವೀಕ್ಷಿಸಿ:  ಭದ್ರಕೋಟೆ ಮತ್ತೆ ಕೈ ವಶವಾಗುತ್ತಾ..? ಹೇಗಿದೆ ಅಮೇಥಿ ಚುನಾವಣಾ ರಾಜಕೀಯದ ಚರಿತ್ರೆ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more