HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

Published : Apr 10, 2024, 11:13 AM ISTUpdated : Apr 10, 2024, 11:14 AM IST

ಜೆಡಿಎಸ್-ಬಿಜೆಪಿ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ
ಆರ್ ಅಶೋಕ್, ಅಶ್ವತ್ಥನಾರಾಯಣ್ ಸೇರಿ ಒಕ್ಕಲಿಗ ಮುಖಂಡರು 
ಇತರೆ ಭಾಗದ ಒಕ್ಕಲಿಗ ಶಾಸಕರು ಕೂಡ ಹೊಸತೊಡಕಿನಲ್ಲಿ ಭಾಗಿ

ಮಂಡ್ಯದಲ್ಲಿ ಒಕ್ಕಲಿಗರ ಮತ ಕ್ರೋಢಿಕರಣಕ್ಕೆ ಸ್ಕೆಚ್ ಹಾಕಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy). ಹಬ್ಬದ ನೆಪದಲ್ಲಿ ಒಕ್ಕಲಿಗ(Okkaliga) ಮತ ಸೆಳೆಯಲು ರಣತಂತ್ರ ಎಣೆದಿದ್ದಾರೆ. ಹಬ್ಬದ ನೆಪದಲ್ಲಿ ಒಕ್ಕಲಿಗ ಮತ ಸೆಳೆಯಲು ರಣತಂತ್ರ ರೂಪಿಸಲಾಗಿದೆ. ಮಂಡ್ಯ(Mandya)-ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಮೇಲೆ ಬಿಜೆಪಿ(BJP)-ಜೆಡಿಎಸ್‌(JDS) ಕಣ್ಣಿಟ್ಟಿದ್ದು, ಈ ಎರಡು ಪಕ್ಷಗಳ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಬಲು ಜೋರಾಗಿದೆ. ಒಕ್ಕಲಿಗ ನಾಯಕರ ಜತೆ ಯುಗಾದಿ ಮರುದಿನದ ಹೊಸತೊಡಕು ನಡೆಯಲಿದೆ. ಮಂಡ್ಯ ಭಾಗದ ಪ್ರಮುಖ ನಾಯಕರಿಗೂ ಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಬೆಳಗ್ಗೆ ಎಂಟೂವರೆಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಂತರ ಬಿಡದಿ ತೋಟದ ಮನೆಗೆ ಮುಖಂಡರು ತೆರಳಲಿದ್ದಾರೆ.

ಇದನ್ನೂ ವೀಕ್ಷಿಸಿ:  ಭದ್ರಕೋಟೆ ಮತ್ತೆ ಕೈ ವಶವಾಗುತ್ತಾ..? ಹೇಗಿದೆ ಅಮೇಥಿ ಚುನಾವಣಾ ರಾಜಕೀಯದ ಚರಿತ್ರೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more