HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

Published : Apr 10, 2024, 11:13 AM ISTUpdated : Apr 10, 2024, 11:14 AM IST

ಜೆಡಿಎಸ್-ಬಿಜೆಪಿ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ
ಆರ್ ಅಶೋಕ್, ಅಶ್ವತ್ಥನಾರಾಯಣ್ ಸೇರಿ ಒಕ್ಕಲಿಗ ಮುಖಂಡರು 
ಇತರೆ ಭಾಗದ ಒಕ್ಕಲಿಗ ಶಾಸಕರು ಕೂಡ ಹೊಸತೊಡಕಿನಲ್ಲಿ ಭಾಗಿ

ಮಂಡ್ಯದಲ್ಲಿ ಒಕ್ಕಲಿಗರ ಮತ ಕ್ರೋಢಿಕರಣಕ್ಕೆ ಸ್ಕೆಚ್ ಹಾಕಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy). ಹಬ್ಬದ ನೆಪದಲ್ಲಿ ಒಕ್ಕಲಿಗ(Okkaliga) ಮತ ಸೆಳೆಯಲು ರಣತಂತ್ರ ಎಣೆದಿದ್ದಾರೆ. ಹಬ್ಬದ ನೆಪದಲ್ಲಿ ಒಕ್ಕಲಿಗ ಮತ ಸೆಳೆಯಲು ರಣತಂತ್ರ ರೂಪಿಸಲಾಗಿದೆ. ಮಂಡ್ಯ(Mandya)-ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಮೇಲೆ ಬಿಜೆಪಿ(BJP)-ಜೆಡಿಎಸ್‌(JDS) ಕಣ್ಣಿಟ್ಟಿದ್ದು, ಈ ಎರಡು ಪಕ್ಷಗಳ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಬಲು ಜೋರಾಗಿದೆ. ಒಕ್ಕಲಿಗ ನಾಯಕರ ಜತೆ ಯುಗಾದಿ ಮರುದಿನದ ಹೊಸತೊಡಕು ನಡೆಯಲಿದೆ. ಮಂಡ್ಯ ಭಾಗದ ಪ್ರಮುಖ ನಾಯಕರಿಗೂ ಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಬೆಳಗ್ಗೆ ಎಂಟೂವರೆಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಂತರ ಬಿಡದಿ ತೋಟದ ಮನೆಗೆ ಮುಖಂಡರು ತೆರಳಲಿದ್ದಾರೆ.

ಇದನ್ನೂ ವೀಕ್ಷಿಸಿ:  ಭದ್ರಕೋಟೆ ಮತ್ತೆ ಕೈ ವಶವಾಗುತ್ತಾ..? ಹೇಗಿದೆ ಅಮೇಥಿ ಚುನಾವಣಾ ರಾಜಕೀಯದ ಚರಿತ್ರೆ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more