HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

Published : Apr 10, 2024, 11:13 AM ISTUpdated : Apr 10, 2024, 11:14 AM IST

ಜೆಡಿಎಸ್-ಬಿಜೆಪಿ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ
ಆರ್ ಅಶೋಕ್, ಅಶ್ವತ್ಥನಾರಾಯಣ್ ಸೇರಿ ಒಕ್ಕಲಿಗ ಮುಖಂಡರು 
ಇತರೆ ಭಾಗದ ಒಕ್ಕಲಿಗ ಶಾಸಕರು ಕೂಡ ಹೊಸತೊಡಕಿನಲ್ಲಿ ಭಾಗಿ

ಮಂಡ್ಯದಲ್ಲಿ ಒಕ್ಕಲಿಗರ ಮತ ಕ್ರೋಢಿಕರಣಕ್ಕೆ ಸ್ಕೆಚ್ ಹಾಕಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy). ಹಬ್ಬದ ನೆಪದಲ್ಲಿ ಒಕ್ಕಲಿಗ(Okkaliga) ಮತ ಸೆಳೆಯಲು ರಣತಂತ್ರ ಎಣೆದಿದ್ದಾರೆ. ಹಬ್ಬದ ನೆಪದಲ್ಲಿ ಒಕ್ಕಲಿಗ ಮತ ಸೆಳೆಯಲು ರಣತಂತ್ರ ರೂಪಿಸಲಾಗಿದೆ. ಮಂಡ್ಯ(Mandya)-ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಮೇಲೆ ಬಿಜೆಪಿ(BJP)-ಜೆಡಿಎಸ್‌(JDS) ಕಣ್ಣಿಟ್ಟಿದ್ದು, ಈ ಎರಡು ಪಕ್ಷಗಳ ಸಮ್ಮಿಲನದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಬಲು ಜೋರಾಗಿದೆ. ಒಕ್ಕಲಿಗ ನಾಯಕರ ಜತೆ ಯುಗಾದಿ ಮರುದಿನದ ಹೊಸತೊಡಕು ನಡೆಯಲಿದೆ. ಮಂಡ್ಯ ಭಾಗದ ಪ್ರಮುಖ ನಾಯಕರಿಗೂ ಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಬೆಳಗ್ಗೆ ಎಂಟೂವರೆಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಂತರ ಬಿಡದಿ ತೋಟದ ಮನೆಗೆ ಮುಖಂಡರು ತೆರಳಲಿದ್ದಾರೆ.

ಇದನ್ನೂ ವೀಕ್ಷಿಸಿ:  ಭದ್ರಕೋಟೆ ಮತ್ತೆ ಕೈ ವಶವಾಗುತ್ತಾ..? ಹೇಗಿದೆ ಅಮೇಥಿ ಚುನಾವಣಾ ರಾಜಕೀಯದ ಚರಿತ್ರೆ..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more