ಸಿದ್ದರಾಮಯ್ಯನವರ ಅನ್ನಭಾಗ್ಯ ಲೇವಡಿ ಮಾಡಿದ ಕುಮಾರಸ್ವಾಮಿ

ಸಿದ್ದರಾಮಯ್ಯನವರ ಅನ್ನಭಾಗ್ಯ ಲೇವಡಿ ಮಾಡಿದ ಕುಮಾರಸ್ವಾಮಿ

Published : Oct 12, 2021, 07:04 PM IST

ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಮಹತ್ವದ ಯೋಜನೆಯಾದ ಅನ್ನಭಾಗ್ಯವನ್ನು ಲೇವಡಿ ಮಾಡಿದ್ದಾರೆ. ಆ ಭಾಗ್ಯ ಕೊಡ್ತಿನಿ, ಈ ಭ್ಯಾಗ್ಯ ಕೊಡ್ತೀನಿ ಅಂತ ಹೇಳಲ್ಲ ಎಂದು ಸಿದ್ದರಾಮಯ್ಯನವರ ಭಾಗ್ಯ ಯೋಜನೆಗಳನ್ನ ಎಚ್‌ಡಿಕೆ ಅಪಹಾಸ್ಯ ಮಾಡಿದ್ದಾರೆ.

ಮೈಸೂರು, (ಅ.12):  ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೆರುತ್ತಿದೆ.

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಇನ್ನು ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಮಹತ್ವದ ಯೋಜನೆಯಾದ ಅನ್ನಭಾಗ್ಯವನ್ನು ಲೇವಡಿ ಮಾಡಿದ್ದಾರೆ. ಆ ಭಾಗ್ಯ ಕೊಡ್ತಿನಿ, ಈ ಭ್ಯಾಗ್ಯ ಕೊಡ್ತೀನಿ ಅಂತ ಹೇಳಲ್ಲ ಎಂದು ಸಿದ್ದರಾಮಯ್ಯನವರ ಭಾಗ್ಯ ಯೋಜನೆಗಳನ್ನ ಎಚ್‌ಡಿಕೆ ಅಪಹಾಸ್ಯ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!