ಸಿದ್ದರಾಮಯ್ಯನವರ ಅನ್ನಭಾಗ್ಯ ಲೇವಡಿ ಮಾಡಿದ ಕುಮಾರಸ್ವಾಮಿ

ಸಿದ್ದರಾಮಯ್ಯನವರ ಅನ್ನಭಾಗ್ಯ ಲೇವಡಿ ಮಾಡಿದ ಕುಮಾರಸ್ವಾಮಿ

Published : Oct 12, 2021, 07:04 PM IST

ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಮಹತ್ವದ ಯೋಜನೆಯಾದ ಅನ್ನಭಾಗ್ಯವನ್ನು ಲೇವಡಿ ಮಾಡಿದ್ದಾರೆ. ಆ ಭಾಗ್ಯ ಕೊಡ್ತಿನಿ, ಈ ಭ್ಯಾಗ್ಯ ಕೊಡ್ತೀನಿ ಅಂತ ಹೇಳಲ್ಲ ಎಂದು ಸಿದ್ದರಾಮಯ್ಯನವರ ಭಾಗ್ಯ ಯೋಜನೆಗಳನ್ನ ಎಚ್‌ಡಿಕೆ ಅಪಹಾಸ್ಯ ಮಾಡಿದ್ದಾರೆ.

ಮೈಸೂರು, (ಅ.12):  ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೆರುತ್ತಿದೆ.

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಇನ್ನು ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಮಹತ್ವದ ಯೋಜನೆಯಾದ ಅನ್ನಭಾಗ್ಯವನ್ನು ಲೇವಡಿ ಮಾಡಿದ್ದಾರೆ. ಆ ಭಾಗ್ಯ ಕೊಡ್ತಿನಿ, ಈ ಭ್ಯಾಗ್ಯ ಕೊಡ್ತೀನಿ ಅಂತ ಹೇಳಲ್ಲ ಎಂದು ಸಿದ್ದರಾಮಯ್ಯನವರ ಭಾಗ್ಯ ಯೋಜನೆಗಳನ್ನ ಎಚ್‌ಡಿಕೆ ಅಪಹಾಸ್ಯ ಮಾಡಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ