ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ, ಸಿದ್ದು-ಡಿಕೆಶಿಗೆ ತಿವಿದ ಕುಮಾರಸ್ವಾಮಿ

ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ, ಸಿದ್ದು-ಡಿಕೆಶಿಗೆ ತಿವಿದ ಕುಮಾರಸ್ವಾಮಿ

Published : Aug 04, 2022, 06:58 PM IST

 ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೈ ಹಿಡಿದುಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. 

ಬೆಂಗಳೂರು, (ಆಗಸ್ಟ್.04):  ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೈ ಹಿಡಿದುಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. 

ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಇನ್ನು ಸಿದ್ದು-ಡಿಕೆಶಿ ಕೈ ಹಿಡಿದಿರುವುದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಕೈ ಎತ್ತೋದು ಕೈ ಇಳಿಸೋದು ಆಯಾಯ ಸಂದರ್ಭಕ್ಕೆ ನಡೀತಾ ಇರುತ್ತವೆ, ನನಗೂ ಮಾಡಿಲ್ಲವೇ, ಮೈತ್ರಿ ಸರ್ಕಾರ ಇದ್ದ ವೇಳೆ ನಾನು ನೋಡಿಲ್ಲವೇ..ಅದಕ್ಕೆ ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ ಅವರನ್ನು ನಂಬಿ? ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more