ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ, ಸಿದ್ದು-ಡಿಕೆಶಿಗೆ ತಿವಿದ ಕುಮಾರಸ್ವಾಮಿ

ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ, ಸಿದ್ದು-ಡಿಕೆಶಿಗೆ ತಿವಿದ ಕುಮಾರಸ್ವಾಮಿ

Published : Aug 04, 2022, 06:58 PM IST

 ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೈ ಹಿಡಿದುಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. 

ಬೆಂಗಳೂರು, (ಆಗಸ್ಟ್.04):  ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕೈ ಹಿಡಿದುಕೊಂಡು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. 

ಸಿದ್ದರಾಮಯ್ಯ- ಡಿಕೆಶಿ ನಡುವೆ ದೋಸ್ತಿ ಬೆಸೆಯಿತಾ ಸಿದ್ದರಾಮೋತ್ಸವ...?

ಇನ್ನು ಸಿದ್ದು-ಡಿಕೆಶಿ ಕೈ ಹಿಡಿದಿರುವುದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಕೈ ಎತ್ತೋದು ಕೈ ಇಳಿಸೋದು ಆಯಾಯ ಸಂದರ್ಭಕ್ಕೆ ನಡೀತಾ ಇರುತ್ತವೆ, ನನಗೂ ಮಾಡಿಲ್ಲವೇ, ಮೈತ್ರಿ ಸರ್ಕಾರ ಇದ್ದ ವೇಳೆ ನಾನು ನೋಡಿಲ್ಲವೇ..ಅದಕ್ಕೆ ನಾನು ಕೈ ಎತ್ತಿಸಿಕೊಂಡು ಹಾಕಿಸಿಕೊಳ್ಳಲಿಲ್ಲವೇ ಅವರನ್ನು ನಂಬಿ? ಎಂದಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more