ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

Published : Sep 14, 2020, 05:11 PM ISTUpdated : Sep 14, 2020, 05:19 PM IST

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. 'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. 
 

ಬೆಂಗಳೂರು (ಸೆ. 14): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. 'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. 

'ಈಗ ನಡೆಯುತ್ತಿರುವ ತನಿಖೆಗೂ, ನಾನು ಶ್ರೀಲಂಕಾಗೆ ಹೋಗಿದ್ದಕ್ಕೂ ಏನು ಸಂಬಂಧವಿದೆ? ಈಗ ಅದು ಅಪ್ರಸ್ತುತ. ಒಂದು ವೇಳೆ ಸಾಕ್ಷಿಗಳಿದ್ರೆ ಹೊರಗೆ ತರಲಿ. ತನಿಖೆಗೆ ಅವಕಾಶ ಮಾಡಿಕೊಡಲಿ' ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!