ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

Published : Sep 14, 2020, 05:11 PM ISTUpdated : Sep 14, 2020, 05:19 PM IST

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. 'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. 
 

ಬೆಂಗಳೂರು (ಸೆ. 14): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. 'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. 

'ಈಗ ನಡೆಯುತ್ತಿರುವ ತನಿಖೆಗೂ, ನಾನು ಶ್ರೀಲಂಕಾಗೆ ಹೋಗಿದ್ದಕ್ಕೂ ಏನು ಸಂಬಂಧವಿದೆ? ಈಗ ಅದು ಅಪ್ರಸ್ತುತ. ಒಂದು ವೇಳೆ ಸಾಕ್ಷಿಗಳಿದ್ರೆ ಹೊರಗೆ ತರಲಿ. ತನಿಖೆಗೆ ಅವಕಾಶ ಮಾಡಿಕೊಡಲಿ' ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!