ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

ಶ್ರೀಲಂಕಾಗೆ ಹೋಗಿದ್ದು ನಿಜ, ಸ್ಫೋಟಕ ಮಾಹಿತಿ ಇದ್ರೆ ಜಮೀರ್ ಹೊರ ತರಲಿ: ಎಚ್‌ಡಿಕೆ

Published : Sep 14, 2020, 05:11 PM ISTUpdated : Sep 14, 2020, 05:19 PM IST

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. 'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. 
 

ಬೆಂಗಳೂರು (ಸೆ. 14): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ , ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಡುವಿನ ವಾಕ್ಸಮರ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. 'ನಾನು ಶ್ರೀಲಂಕಾಗೆ ಹೋಗಿದ್ದು ನಿಜ. ಅದು ಅಪರಾಧ ಅಲ್ಲ. ನನ್ನ ಹೆಸರು ಬಳಸಿ ಜಮೀರ್ ಎಸ್ಕೇಪ್ ಆಗುವುದು ಏನಿದೆ? ಜಮೀರ್ ಬಳಿ ಸ್ಫೋಟಕ ಮಾಹಿತಿ ಇದ್ರೆ ನೀಡಲಿ. ಯಾಕೆ ನನ್ನ ಹೆಸರನ್ನು ಪದೇ ಪದೇ ಯಾಕಾಗಿ ಪ್ರಸ್ತಾಪಿಸುತ್ತಿದ್ದಾರೆ? ತನಿಖೆಗೂ ಅದಕ್ಕೂ ಏನು ಸಂಬಂಧವಿದೆ? ಎಂದು ಎಚ್ಡಿಕೆ ಹೇಳಿದ್ದಾರೆ. 

'ಈಗ ನಡೆಯುತ್ತಿರುವ ತನಿಖೆಗೂ, ನಾನು ಶ್ರೀಲಂಕಾಗೆ ಹೋಗಿದ್ದಕ್ಕೂ ಏನು ಸಂಬಂಧವಿದೆ? ಈಗ ಅದು ಅಪ್ರಸ್ತುತ. ಒಂದು ವೇಳೆ ಸಾಕ್ಷಿಗಳಿದ್ರೆ ಹೊರಗೆ ತರಲಿ. ತನಿಖೆಗೆ ಅವಕಾಶ ಮಾಡಿಕೊಡಲಿ' ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!