ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

Suvarna News   | Asianet News
Published : Sep 16, 2021, 05:55 PM IST

ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ': ಎಚ್‌ಡಿಕೆ

ಬೆಂಗಳೂರು (ಸೆ. 16): 'ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ.  ನೀವು ಸಿಎಂ ಆಗಿದ್ರೆ ಖಂಡಿತಾ ಈ ಕೆಲಸ ಮಾಡ್ತಿದ್ರಿ' ಎಂದು ಮಾಜಿ ಸಿಎಂ ಎಚ್‌ಡಿಕೆ, ಬಿಎಸ್‌ವೈಗೆ ಮನವಿ ಮಾಡಿದ್ದಾರೆ. 

'ಅಧಿಕಾರದಲ್ಲಿದ್ಧಾಗ ನಾವು ಏನು ಕೆಲಸ ಮಾಡಿದ್ಧೇವೆ ಎನ್ನುವುದು ಅದು ಶಾಶ್ವತವಾಗಿದ್ದು. ಸರ್ಕಾರದ ಆರ್ಥಿಕ ನಿಲುವುಗಳ ಬಗ್ಗೆ ಸಾರ್ವಜನಿಕರಿಗಿರುವ ಗೊಂದಲವನ್ನು ದೂರ ಮಾಡಿ. ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿ' ಎಂದಿದ್ದಾರೆ. 



 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!