ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

Published : Sep 16, 2021, 05:55 PM IST

ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ': ಎಚ್‌ಡಿಕೆ

ಬೆಂಗಳೂರು (ಸೆ. 16): 'ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ.  ನೀವು ಸಿಎಂ ಆಗಿದ್ರೆ ಖಂಡಿತಾ ಈ ಕೆಲಸ ಮಾಡ್ತಿದ್ರಿ' ಎಂದು ಮಾಜಿ ಸಿಎಂ ಎಚ್‌ಡಿಕೆ, ಬಿಎಸ್‌ವೈಗೆ ಮನವಿ ಮಾಡಿದ್ದಾರೆ. 

'ಅಧಿಕಾರದಲ್ಲಿದ್ಧಾಗ ನಾವು ಏನು ಕೆಲಸ ಮಾಡಿದ್ಧೇವೆ ಎನ್ನುವುದು ಅದು ಶಾಶ್ವತವಾಗಿದ್ದು. ಸರ್ಕಾರದ ಆರ್ಥಿಕ ನಿಲುವುಗಳ ಬಗ್ಗೆ ಸಾರ್ವಜನಿಕರಿಗಿರುವ ಗೊಂದಲವನ್ನು ದೂರ ಮಾಡಿ. ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿ' ಎಂದಿದ್ದಾರೆ. 



 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!