ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

Suvarna News   | Asianet News
Published : Sep 16, 2021, 05:55 PM IST

ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ': ಎಚ್‌ಡಿಕೆ

ಬೆಂಗಳೂರು (ಸೆ. 16): 'ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ.  ನೀವು ಸಿಎಂ ಆಗಿದ್ರೆ ಖಂಡಿತಾ ಈ ಕೆಲಸ ಮಾಡ್ತಿದ್ರಿ' ಎಂದು ಮಾಜಿ ಸಿಎಂ ಎಚ್‌ಡಿಕೆ, ಬಿಎಸ್‌ವೈಗೆ ಮನವಿ ಮಾಡಿದ್ದಾರೆ. 

'ಅಧಿಕಾರದಲ್ಲಿದ್ಧಾಗ ನಾವು ಏನು ಕೆಲಸ ಮಾಡಿದ್ಧೇವೆ ಎನ್ನುವುದು ಅದು ಶಾಶ್ವತವಾಗಿದ್ದು. ಸರ್ಕಾರದ ಆರ್ಥಿಕ ನಿಲುವುಗಳ ಬಗ್ಗೆ ಸಾರ್ವಜನಿಕರಿಗಿರುವ ಗೊಂದಲವನ್ನು ದೂರ ಮಾಡಿ. ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿ' ಎಂದಿದ್ದಾರೆ. 



 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!