ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

Suvarna News   | Asianet News
Published : Sep 16, 2021, 05:55 PM IST

ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ': ಎಚ್‌ಡಿಕೆ

ಬೆಂಗಳೂರು (ಸೆ. 16): 'ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ.  ನೀವು ಸಿಎಂ ಆಗಿದ್ರೆ ಖಂಡಿತಾ ಈ ಕೆಲಸ ಮಾಡ್ತಿದ್ರಿ' ಎಂದು ಮಾಜಿ ಸಿಎಂ ಎಚ್‌ಡಿಕೆ, ಬಿಎಸ್‌ವೈಗೆ ಮನವಿ ಮಾಡಿದ್ದಾರೆ. 

'ಅಧಿಕಾರದಲ್ಲಿದ್ಧಾಗ ನಾವು ಏನು ಕೆಲಸ ಮಾಡಿದ್ಧೇವೆ ಎನ್ನುವುದು ಅದು ಶಾಶ್ವತವಾಗಿದ್ದು. ಸರ್ಕಾರದ ಆರ್ಥಿಕ ನಿಲುವುಗಳ ಬಗ್ಗೆ ಸಾರ್ವಜನಿಕರಿಗಿರುವ ಗೊಂದಲವನ್ನು ದೂರ ಮಾಡಿ. ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿ' ಎಂದಿದ್ದಾರೆ. 



 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!