ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

ನಿಮಗೆ ಬಡವರ ಬಗ್ಗೆ ಕಾಳಜಿ ಇದೆ: ಬಿಎಸ್‌ವೈಗೆ ಬಹುಪರಾಕ್ ಎಂದ ಎಚ್‌ಡಿಕೆ

Suvarna News   | Asianet News
Published : Sep 16, 2021, 05:55 PM IST

ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ': ಎಚ್‌ಡಿಕೆ

ಬೆಂಗಳೂರು (ಸೆ. 16): 'ಯಡಿಯೂರಪ್ಪನವರೇ ನಿಮಗೆ ಬಡವರ ಬಗ್ಗೆ ಕಾಳಜಿ ಇದೆ. ಸಿಎಂಗೆ ಹೇಳಿ ಬಡವರನ್ನು ಉಳಿಸಿ. ತೆರಿಗೆ ಹಣ ಖರ್ಚು ಮಾಡಿ. 55 ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಕೊಡಿ.  ನೀವು ಸಿಎಂ ಆಗಿದ್ರೆ ಖಂಡಿತಾ ಈ ಕೆಲಸ ಮಾಡ್ತಿದ್ರಿ' ಎಂದು ಮಾಜಿ ಸಿಎಂ ಎಚ್‌ಡಿಕೆ, ಬಿಎಸ್‌ವೈಗೆ ಮನವಿ ಮಾಡಿದ್ದಾರೆ. 

'ಅಧಿಕಾರದಲ್ಲಿದ್ಧಾಗ ನಾವು ಏನು ಕೆಲಸ ಮಾಡಿದ್ಧೇವೆ ಎನ್ನುವುದು ಅದು ಶಾಶ್ವತವಾಗಿದ್ದು. ಸರ್ಕಾರದ ಆರ್ಥಿಕ ನಿಲುವುಗಳ ಬಗ್ಗೆ ಸಾರ್ವಜನಿಕರಿಗಿರುವ ಗೊಂದಲವನ್ನು ದೂರ ಮಾಡಿ. ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿ' ಎಂದಿದ್ದಾರೆ. 



 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!