'ಮಂಗಳೂರು ಬಾಂಬ್‌ ಘಟನೆ ಒಂದು ಅಣಕು ಪ್ರದರ್ಶನ!'

Jan 21, 2020, 6:07 PM IST

ಬೆಂಗಳೂರು (ಜ.21): ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರಕಾರ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಣುಕು ಪ್ರದರ್ಶನ ನಡೆಸಿದ್ದಾರಂತೆ ಪೊಲೀಸರು!

ಇದನ್ನೂ ಓದಿ | 

ಒಟ್ಟಿನಲ್ಲಿ ಮಂಗಳೂರು ಪೊಲೀಸರ ಮೇಲೆಯೇ ಎಚ್‌ಡಿಕೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡಿ...