ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

Published : Oct 02, 2021, 03:49 PM IST

 ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇದು : ಸಿದ್ದು, ಕುಮಾರಸ್ವಾಮಿ ವಾಕ್ಸಮರಕ್ಕೆ ಕಾರಣವಾಗಿದೆ.

ಬೆಂಗಳೂರು,(ಅ.02) : ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 

ಸಿಂಧಗಿ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್

ಇದು ಒಂದು ರೀತಿಯಲ್ಲಿ ಬಿಜೆಪಿ ಪ್ಲಸ್ ಆಗಲಿದ್ದು, ಕಾಂಗ್ರೆಸ್‌ಗೆ ಮೈನಸ್ ಆಗಲಿದೆ ಎನ್ನುವುದು ರಾಜಕೀಯ ಪರಿಣಿತರ ಲೆಕ್ಕಾಚಾರವಾಗಿದೆ. ಕಾಂಗ್ರೆಸ್‌ ಮುಸ್ಲಿಂ ಮತಗಳನ್ನೇ ನಂಬಿದ್ದು, ಇದೀಗ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರುವುದು ಕೈಗೆ ಬಿಗ್ ಶಾಕ್‌ ಆದಂತಾಗಿದೆ. ಇನ್ನು ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.....

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?