ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

Published : Oct 02, 2021, 03:49 PM IST

 ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇದು : ಸಿದ್ದು, ಕುಮಾರಸ್ವಾಮಿ ವಾಕ್ಸಮರಕ್ಕೆ ಕಾರಣವಾಗಿದೆ.

ಬೆಂಗಳೂರು,(ಅ.02) : ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 

ಸಿಂಧಗಿ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್

ಇದು ಒಂದು ರೀತಿಯಲ್ಲಿ ಬಿಜೆಪಿ ಪ್ಲಸ್ ಆಗಲಿದ್ದು, ಕಾಂಗ್ರೆಸ್‌ಗೆ ಮೈನಸ್ ಆಗಲಿದೆ ಎನ್ನುವುದು ರಾಜಕೀಯ ಪರಿಣಿತರ ಲೆಕ್ಕಾಚಾರವಾಗಿದೆ. ಕಾಂಗ್ರೆಸ್‌ ಮುಸ್ಲಿಂ ಮತಗಳನ್ನೇ ನಂಬಿದ್ದು, ಇದೀಗ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರುವುದು ಕೈಗೆ ಬಿಗ್ ಶಾಕ್‌ ಆದಂತಾಗಿದೆ. ಇನ್ನು ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!