ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

ಸಿಂದಗಿ, ಹಾನಗಲ್‌ ಬೈ ಎಲೆಕ್ಷನ್‌ಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದು, ಎಚ್‌ಡಿಕೆ ವಾಕ್ಸಮರ

Published : Oct 02, 2021, 03:49 PM IST

 ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಇದು : ಸಿದ್ದು, ಕುಮಾರಸ್ವಾಮಿ ವಾಕ್ಸಮರಕ್ಕೆ ಕಾರಣವಾಗಿದೆ.

ಬೆಂಗಳೂರು,(ಅ.02) : ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದೆ.ಈಗಾಗಲೇ ಜೆಡಿಎಸ್ ಎರಡೂ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಆ ಎರಡೂ ಕಡೆ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 

ಸಿಂಧಗಿ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್

ಇದು ಒಂದು ರೀತಿಯಲ್ಲಿ ಬಿಜೆಪಿ ಪ್ಲಸ್ ಆಗಲಿದ್ದು, ಕಾಂಗ್ರೆಸ್‌ಗೆ ಮೈನಸ್ ಆಗಲಿದೆ ಎನ್ನುವುದು ರಾಜಕೀಯ ಪರಿಣಿತರ ಲೆಕ್ಕಾಚಾರವಾಗಿದೆ. ಕಾಂಗ್ರೆಸ್‌ ಮುಸ್ಲಿಂ ಮತಗಳನ್ನೇ ನಂಬಿದ್ದು, ಇದೀಗ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸಿರುವುದು ಕೈಗೆ ಬಿಗ್ ಶಾಕ್‌ ಆದಂತಾಗಿದೆ. ಇನ್ನು ಈ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ.....

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!