ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

Published : Jul 20, 2022, 03:22 PM ISTUpdated : Jul 20, 2022, 03:23 PM IST

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ..

ಬೆಂಗಳೂರು, (ಜುಲೈ.20): ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಸಿಎಂ ಆಗಲು ನನಗೂ ಒಂದು ಅವಕಾಶ ಕೊಡಿ, ನಿಮ್ಮ ಸೇವೆ ಮಾಡೋಕೆ ಸಿದ್ದ: ಡಿಕೆಶಿ

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more