ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

Published : Jul 20, 2022, 03:22 PM ISTUpdated : Jul 20, 2022, 03:23 PM IST

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ..

ಬೆಂಗಳೂರು, (ಜುಲೈ.20): ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಸಿಎಂ ಆಗಲು ನನಗೂ ಒಂದು ಅವಕಾಶ ಕೊಡಿ, ನಿಮ್ಮ ಸೇವೆ ಮಾಡೋಕೆ ಸಿದ್ದ: ಡಿಕೆಶಿ

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more