ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

ರಾಮನಗರದಲ್ಲಿ ಒಕ್ಕಲಿಗರ ಬೆಂಬಲ ಕೇಳಿದ ಡಿಕೆಶಿ, ಇದಕ್ಕೆ ಎಚ್‌ಡಿಕೆ ಹೇಳಿದ್ದಿಷ್ಟು

Published : Jul 20, 2022, 03:22 PM ISTUpdated : Jul 20, 2022, 03:23 PM IST

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ..

ಬೆಂಗಳೂರು, (ಜುಲೈ.20): ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಸಿಎಂ ಆಗಲು ನನಗೂ ಒಂದು ಅವಕಾಶ ಕೊಡಿ, ನಿಮ್ಮ ಸೇವೆ ಮಾಡೋಕೆ ಸಿದ್ದ: ಡಿಕೆಶಿ

ಮಂಗಳವಾರ ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಪರೋಕ್ಷವಾಗಿ ರಾಮಗರದಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕೆಂದು ಹೇಳುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಅಲ್ಲದೇ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿ ಕೊಟ್ಟಿದ್ದು ಹೀಗೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more