ವಿಜಯೇಂದ್ರಗೆ ಬಿಎಸ್‌ವೈ ಶಿಕಾರಿಪುರ ತ್ಯಾಗ, ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದು ಹೀಗೆ

ವಿಜಯೇಂದ್ರಗೆ ಬಿಎಸ್‌ವೈ ಶಿಕಾರಿಪುರ ತ್ಯಾಗ, ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದು ಹೀಗೆ

Published : Jul 22, 2022, 07:29 PM IST

ದಿಢೀರ್ ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿರುವುದುಕ್ಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಈ ಬಗ್ಗೆ ಭಾರೀ ಚರ್ಚೆಯಾಗಿದೆ. ಇನ್ನು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, (ಜುಲೈ.22): ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರ ವಿಧಾನಸಭ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದು, ಈ ಮೂಲಕ ತಮ್ಮ ರಾಜಕೀಯ ನಿವೃತ್ತಿ ಬಗ್ಗೆ ಪರೋಕ್ಷ ನಿವೃತ್ತಿಯನ್ನು ಸೂಚನೆ ನೀಡಿದ್ದಾರೆ.

ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್

ದಿಢೀರ್ ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿರುವುದುಕ್ಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಈ ಬಗ್ಗೆ ಭಾರೀ ಚರ್ಚೆಯಾಗಿದೆ. ಇನ್ನು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more