ವಿಜಯೇಂದ್ರಗೆ ಬಿಎಸ್‌ವೈ ಶಿಕಾರಿಪುರ ತ್ಯಾಗ, ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದು ಹೀಗೆ

ವಿಜಯೇಂದ್ರಗೆ ಬಿಎಸ್‌ವೈ ಶಿಕಾರಿಪುರ ತ್ಯಾಗ, ಈ ಬಗ್ಗೆ ಕುಮಾರಸ್ವಾಮಿ ಹೇಳಿದ್ದು ಹೀಗೆ

Published : Jul 22, 2022, 07:29 PM IST

ದಿಢೀರ್ ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿರುವುದುಕ್ಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಈ ಬಗ್ಗೆ ಭಾರೀ ಚರ್ಚೆಯಾಗಿದೆ. ಇನ್ನು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, (ಜುಲೈ.22): ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರ ವಿಧಾನಸಭ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದು, ಈ ಮೂಲಕ ತಮ್ಮ ರಾಜಕೀಯ ನಿವೃತ್ತಿ ಬಗ್ಗೆ ಪರೋಕ್ಷ ನಿವೃತ್ತಿಯನ್ನು ಸೂಚನೆ ನೀಡಿದ್ದಾರೆ.

ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್

ದಿಢೀರ್ ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿರುವುದುಕ್ಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಈ ಬಗ್ಗೆ ಭಾರೀ ಚರ್ಚೆಯಾಗಿದೆ. ಇನ್ನು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more