Mandya politics: ಮಗನ ಸೋಲಿಗೆ ಪ್ರತ್ಯುತ್ತರ ನೀಡುವ ಮಾತುಗಳನ್ನಾಡಿದ ಕುಮಾರಸ್ವಾಮಿ

Mandya politics: ಮಗನ ಸೋಲಿಗೆ ಪ್ರತ್ಯುತ್ತರ ನೀಡುವ ಮಾತುಗಳನ್ನಾಡಿದ ಕುಮಾರಸ್ವಾಮಿ

Published : Dec 06, 2021, 05:34 PM IST

2019ರ ಲೋಕಸಭಾ ಚುನಾವಣೆಯಲ್ಲಿ  ಪುತ್ರ ನಿಖಿಲ್ ಸೋಲು ಮಾಜಿ ಸಿಎಂ ಕುಮಾರಸ್ವಾಮಿಗೆ ಮರೆಯಲು ಸಾಧ್ಯವಗುತ್ತಿಲ್ಲ ಅನ್ಸುತ್ತೆ. ನಿಖಿಲ್ ಸೋಲನ್ನ ನೆನಪಿಸಿಕೊಂಡ ಕುಮಾರಸ್ವಾಮಿ ಪ್ರತ್ಯುತ್ತರ ನೀಡುವ ಮಾತುಗಳನ್ನಾಡಿದರು.

ಮಂಡ್ಯ, (ಡಿ.06): 2019ರ ಲೋಕಸಭಾ ಚುನಾವಣೆಯಲ್ಲಿ  ಪುತ್ರ ನಿಖಿಲ್ ಸೋಲು ಮಾಜಿ ಸಿಎಂ ಕುಮಾರಸ್ವಾಮಿಗೆ ಮರೆಯಲು ಸಾಧ್ಯವಗುತ್ತಿಲ್ಲ ಅನ್ಸುತ್ತೆ.

ears Politics: ಇನ್ಮುಂದೆ ಕಣ್ಣೀರು ಹಾಕಲ್ಲ, ಕುಮಾರಸ್ವಾಮಿ ಶಪಥT

ಹೌದು...ಮಂಡ್ಯದಲ್ಲಿಂದು ಕುಮಾರಸ್ವಾಮಿ ಅವರು ನಿಖಿಲ್ ಕುಮಾರಸ್ವಾಮಿ ಸೋಲನ್ನ ನೆನಪಿಸಿಕೊಂಡರು. ಆದ್ರೆ,  ಮಗನ ಸೋಲಿಗೆ ಪ್ರತ್ಯುತ್ತರ ನೀಡುವ ಮಾತುಗಳನ್ನಾಡಿದರು. ಹಾಗಾದ್ರೆ ಕುಮಾರಸ್ವಾಮಿ ಏನೆಲ್ಲಾ ಮಾತನಾಡಿದ್ರೆ ಎನ್ನುವುದು ಇಲ್ಲಿದೆ ನೋಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more