ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

Published : Feb 07, 2023, 06:05 PM ISTUpdated : Feb 07, 2023, 06:15 PM IST

ನಾನು ಯಾವುದೇ ಸಮಾಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
 

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಪ್ರಲ್ಹಾದ್ ಜೋಷಿಯವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣ ಸಮಾಜದಿಂದ ಮುಖ್ಯಮಂತ್ರಿ ಆಗಬಾರದು ಎಂದು ಹೇಳಲಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬ್ರಾಹ್ಮಣ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು, ಇನ್ನು ಯಾವುದೇ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು. ಅದು ಈ ದೇಶದಲ್ಲಿ ಪ್ರತಿಯೊಂದು ಕುಟುಂಬಕ್ಕೆ, ಸಮಾಜಕ್ಕೆ ಕೊಟ್ಟಿರುವಂತ ಹಕ್ಕು ಅದನ್ನು ನಾನು ಖಂಡಿಸುವುದಿಲ್ಲ ಎಂದರು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಹೆಚ್ಚಾಗಿ ಧರ್ಮದ ನಡುವೆ ದ್ವೇಷ ತರುವಂತದನ್ನು ಮಾಡಿದ್ದಾರೆ. ವಿರೋಧಿಗಳು ಏನೂ ಬೇಕಿದ್ರೂ ಟೀಕೆ ಮಾಡಲಿ, ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡುವ ನಿಟ್ಟಿನಲ್ಲಿ ನಾನು ಇರುವುದು. ನಾನು ನಿಖರ ಮಾಹಿತಿ ಆಧಾರದಲ್ಲೇ ಮಾತಾಡ್ತೀನಿ, ಸಂತೆ ಭಾಷಣ ಮಾಡಲ್ಲ ಎಂದು ಹೇಳಿದರು. ಅವರು ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಕಾರ್ಯಕ್ರಮದ ಬಗ್ಗೆ ಹೇಳಿರುವುದನ್ನು ಸ್ಪೋಟಿವ್‌ ಆಗಿ ತಗೊಂಡಿದ್ದೇನೆ. ವಾಸ್ತವ ಅಂಶ ಸತ್ಯಾಸತ್ಯತೆಯಿಂದ ಇದ್ದಾಗ ಮಾತ್ರ ನಾನು ಮಾತಾಡುತ್ತೇನೆ  ಎಂದು ತಿಳಿಸಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more