ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

Published : Feb 07, 2023, 06:05 PM ISTUpdated : Feb 07, 2023, 06:15 PM IST

ನಾನು ಯಾವುದೇ ಸಮಾಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
 

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಪ್ರಲ್ಹಾದ್ ಜೋಷಿಯವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣ ಸಮಾಜದಿಂದ ಮುಖ್ಯಮಂತ್ರಿ ಆಗಬಾರದು ಎಂದು ಹೇಳಲಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬ್ರಾಹ್ಮಣ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು, ಇನ್ನು ಯಾವುದೇ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು. ಅದು ಈ ದೇಶದಲ್ಲಿ ಪ್ರತಿಯೊಂದು ಕುಟುಂಬಕ್ಕೆ, ಸಮಾಜಕ್ಕೆ ಕೊಟ್ಟಿರುವಂತ ಹಕ್ಕು ಅದನ್ನು ನಾನು ಖಂಡಿಸುವುದಿಲ್ಲ ಎಂದರು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಹೆಚ್ಚಾಗಿ ಧರ್ಮದ ನಡುವೆ ದ್ವೇಷ ತರುವಂತದನ್ನು ಮಾಡಿದ್ದಾರೆ. ವಿರೋಧಿಗಳು ಏನೂ ಬೇಕಿದ್ರೂ ಟೀಕೆ ಮಾಡಲಿ, ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡುವ ನಿಟ್ಟಿನಲ್ಲಿ ನಾನು ಇರುವುದು. ನಾನು ನಿಖರ ಮಾಹಿತಿ ಆಧಾರದಲ್ಲೇ ಮಾತಾಡ್ತೀನಿ, ಸಂತೆ ಭಾಷಣ ಮಾಡಲ್ಲ ಎಂದು ಹೇಳಿದರು. ಅವರು ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಕಾರ್ಯಕ್ರಮದ ಬಗ್ಗೆ ಹೇಳಿರುವುದನ್ನು ಸ್ಪೋಟಿವ್‌ ಆಗಿ ತಗೊಂಡಿದ್ದೇನೆ. ವಾಸ್ತವ ಅಂಶ ಸತ್ಯಾಸತ್ಯತೆಯಿಂದ ಇದ್ದಾಗ ಮಾತ್ರ ನಾನು ಮಾತಾಡುತ್ತೇನೆ  ಎಂದು ತಿಳಿಸಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more