ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

Published : Feb 07, 2023, 06:05 PM ISTUpdated : Feb 07, 2023, 06:15 PM IST

ನಾನು ಯಾವುದೇ ಸಮಾಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
 

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಪ್ರಲ್ಹಾದ್ ಜೋಷಿಯವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣ ಸಮಾಜದಿಂದ ಮುಖ್ಯಮಂತ್ರಿ ಆಗಬಾರದು ಎಂದು ಹೇಳಲಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬ್ರಾಹ್ಮಣ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು, ಇನ್ನು ಯಾವುದೇ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು. ಅದು ಈ ದೇಶದಲ್ಲಿ ಪ್ರತಿಯೊಂದು ಕುಟುಂಬಕ್ಕೆ, ಸಮಾಜಕ್ಕೆ ಕೊಟ್ಟಿರುವಂತ ಹಕ್ಕು ಅದನ್ನು ನಾನು ಖಂಡಿಸುವುದಿಲ್ಲ ಎಂದರು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಹೆಚ್ಚಾಗಿ ಧರ್ಮದ ನಡುವೆ ದ್ವೇಷ ತರುವಂತದನ್ನು ಮಾಡಿದ್ದಾರೆ. ವಿರೋಧಿಗಳು ಏನೂ ಬೇಕಿದ್ರೂ ಟೀಕೆ ಮಾಡಲಿ, ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡುವ ನಿಟ್ಟಿನಲ್ಲಿ ನಾನು ಇರುವುದು. ನಾನು ನಿಖರ ಮಾಹಿತಿ ಆಧಾರದಲ್ಲೇ ಮಾತಾಡ್ತೀನಿ, ಸಂತೆ ಭಾಷಣ ಮಾಡಲ್ಲ ಎಂದು ಹೇಳಿದರು. ಅವರು ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಕಾರ್ಯಕ್ರಮದ ಬಗ್ಗೆ ಹೇಳಿರುವುದನ್ನು ಸ್ಪೋಟಿವ್‌ ಆಗಿ ತಗೊಂಡಿದ್ದೇನೆ. ವಾಸ್ತವ ಅಂಶ ಸತ್ಯಾಸತ್ಯತೆಯಿಂದ ಇದ್ದಾಗ ಮಾತ್ರ ನಾನು ಮಾತಾಡುತ್ತೇನೆ  ಎಂದು ತಿಳಿಸಿದ್ದಾರೆ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more