ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

Published : Feb 07, 2023, 06:05 PM ISTUpdated : Feb 07, 2023, 06:15 PM IST

ನಾನು ಯಾವುದೇ ಸಮಾಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
 

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಪ್ರಲ್ಹಾದ್ ಜೋಷಿಯವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣ ಸಮಾಜದಿಂದ ಮುಖ್ಯಮಂತ್ರಿ ಆಗಬಾರದು ಎಂದು ಹೇಳಲಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬ್ರಾಹ್ಮಣ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು, ಇನ್ನು ಯಾವುದೇ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು. ಅದು ಈ ದೇಶದಲ್ಲಿ ಪ್ರತಿಯೊಂದು ಕುಟುಂಬಕ್ಕೆ, ಸಮಾಜಕ್ಕೆ ಕೊಟ್ಟಿರುವಂತ ಹಕ್ಕು ಅದನ್ನು ನಾನು ಖಂಡಿಸುವುದಿಲ್ಲ ಎಂದರು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಹೆಚ್ಚಾಗಿ ಧರ್ಮದ ನಡುವೆ ದ್ವೇಷ ತರುವಂತದನ್ನು ಮಾಡಿದ್ದಾರೆ. ವಿರೋಧಿಗಳು ಏನೂ ಬೇಕಿದ್ರೂ ಟೀಕೆ ಮಾಡಲಿ, ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡುವ ನಿಟ್ಟಿನಲ್ಲಿ ನಾನು ಇರುವುದು. ನಾನು ನಿಖರ ಮಾಹಿತಿ ಆಧಾರದಲ್ಲೇ ಮಾತಾಡ್ತೀನಿ, ಸಂತೆ ಭಾಷಣ ಮಾಡಲ್ಲ ಎಂದು ಹೇಳಿದರು. ಅವರು ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಕಾರ್ಯಕ್ರಮದ ಬಗ್ಗೆ ಹೇಳಿರುವುದನ್ನು ಸ್ಪೋಟಿವ್‌ ಆಗಿ ತಗೊಂಡಿದ್ದೇನೆ. ವಾಸ್ತವ ಅಂಶ ಸತ್ಯಾಸತ್ಯತೆಯಿಂದ ಇದ್ದಾಗ ಮಾತ್ರ ನಾನು ಮಾತಾಡುತ್ತೇನೆ  ಎಂದು ತಿಳಿಸಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more