ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

ಬ್ರಾಹ್ಮಣ ಸಿಎಂ ವಾರ್: ಮತ್ತೊಂದು ಬಾಂಬ್ ಹಾಕಿದ ಎಚ್‌ಡಿಕೆ!

Published : Feb 07, 2023, 06:05 PM ISTUpdated : Feb 07, 2023, 06:15 PM IST

ನಾನು ಯಾವುದೇ ಸಮಾಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
 

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಪ್ರಲ್ಹಾದ್ ಜೋಷಿಯವರನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂದು ನಾನು ಹೇಳಿದ್ದೇನೆ. ಬ್ರಾಹ್ಮಣ ಸಮಾಜದಿಂದ ಮುಖ್ಯಮಂತ್ರಿ ಆಗಬಾರದು ಎಂದು ಹೇಳಲಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬ್ರಾಹ್ಮಣ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು, ಇನ್ನು ಯಾವುದೇ ಸಮಾಜದಿಂದಲೂ ಮುಖ್ಯಮಂತ್ರಿ ಆಗಬಹುದು. ಅದು ಈ ದೇಶದಲ್ಲಿ ಪ್ರತಿಯೊಂದು ಕುಟುಂಬಕ್ಕೆ, ಸಮಾಜಕ್ಕೆ ಕೊಟ್ಟಿರುವಂತ ಹಕ್ಕು ಅದನ್ನು ನಾನು ಖಂಡಿಸುವುದಿಲ್ಲ ಎಂದರು. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಹೆಚ್ಚಾಗಿ ಧರ್ಮದ ನಡುವೆ ದ್ವೇಷ ತರುವಂತದನ್ನು ಮಾಡಿದ್ದಾರೆ. ವಿರೋಧಿಗಳು ಏನೂ ಬೇಕಿದ್ರೂ ಟೀಕೆ ಮಾಡಲಿ, ಸರ್ವಜನಾಂಗದ ಶಾಂತಿಯ ತೋಟವನ್ನು ಕಾಪಾಡುವ ನಿಟ್ಟಿನಲ್ಲಿ ನಾನು ಇರುವುದು. ನಾನು ನಿಖರ ಮಾಹಿತಿ ಆಧಾರದಲ್ಲೇ ಮಾತಾಡ್ತೀನಿ, ಸಂತೆ ಭಾಷಣ ಮಾಡಲ್ಲ ಎಂದು ಹೇಳಿದರು. ಅವರು ಕುಟುಂಬದ ಬಗ್ಗೆ ಪಕ್ಷದ ಬಗ್ಗೆ ಕಾರ್ಯಕ್ರಮದ ಬಗ್ಗೆ ಹೇಳಿರುವುದನ್ನು ಸ್ಪೋಟಿವ್‌ ಆಗಿ ತಗೊಂಡಿದ್ದೇನೆ. ವಾಸ್ತವ ಅಂಶ ಸತ್ಯಾಸತ್ಯತೆಯಿಂದ ಇದ್ದಾಗ ಮಾತ್ರ ನಾನು ಮಾತಾಡುತ್ತೇನೆ  ಎಂದು ತಿಳಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more