News Hour: ಯುರೋಪ್‌ ಟೂರ್‌ನಿಂದ ಸರ್ಕಾರಕ್ಕೆ 'ಕಮೀಷನ್‌ ಬಾಂಬ್‌' ಗಿಫ್ಟ್‌ ತಂದ ಎಚ್‌ಡಿಕೆ!

News Hour: ಯುರೋಪ್‌ ಟೂರ್‌ನಿಂದ ಸರ್ಕಾರಕ್ಕೆ 'ಕಮೀಷನ್‌ ಬಾಂಬ್‌' ಗಿಫ್ಟ್‌ ತಂದ ಎಚ್‌ಡಿಕೆ!

Published : Aug 04, 2023, 11:29 PM IST

ಯುರೋಪ್‌ ಪ್ರವಾಸದಿಂದ ರಿಟರ್ನ್‌ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಅಲ್ಲಿಂದ ಸರ್ಕಾರಕ್ಕೆ ಕಮೀಷನ್‌ ಬಾಂಬ್‌ ಆರೋಪದ ಗಿಫ್ಟ್‌ ತಂದಿದ್ದಾರೆ. ಬೆಂಗಳೂರಿಗೆ ಬಂದವರೇ ಸರ್ಕಾರ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.

ಬೆಂಗಳೂರು (ಆ.4): ಯುರೋಪ್‌ ಪ್ರವಾಸದಿಂದ ಬರುತ್ತಿದ್ದಂತೆ, ಏರ್‌ಪೋರ್ಟ್‌ನಲ್ಲಿಯೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರ್ಕಾರದಿಂದ ವಿರುದ್ಧ ಮತ್ತೊಂದು ಬಾಂಬ್‌ ಎಸೆದಿದ್ದಾರೆ. ವರ್ಗಾವಣೆಯ ಸಭೆಯಲ್ಲಿ ವೈಎಸ್‌ಟಿ ಟ್ಯಾಕ್ಸ್‌ನವರು ಇದ್ದರು ಎಂದು ಹೇಳಿರುವುದಕ್ಕೆ ಕೈ ಪಡೆ ಕುದ್ದು ಹೋಗಿದೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದವರೇ ಎಚ್‌ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಪರ್ಸಂಟೇಜ್‌ ಬಾಂಬ್‌ ಹಾಕಿದ್ದಾರೆ. ಬಿಡಿಎ ಅಧಿಕಾರಿಗಳಿಗೆ 250 ಕೋಟಿ ರೂಪಾಯಿ ಕಲೆಕ್ಷನ್‌ ಮಾಡುವ ಟಾಸ್ಕ್‌ ಕೊಟ್ಟಿದ್ದು, ಈ ಹಣವನ್ನು ದಿಲ್ಲಿಗೆ ಕಳಿಸಬೇಕು ಎಂದು ಸರ್ಕಾರ ಹೇಳಿದ್ದಾಗಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕುಮಾರಸ್ವಾಮಿ ಬಾಂಬ್‌ಗೆ ಕಾಂಗ್ರೆಸ್‌ ಕೊತಕೊತ..!

ಇನ್ನೊಂದೆಡೆ ರಾಹುಲ್‌ ಗಾಂಧಿ ಅವರ 2 ವರ್ಷದ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ರಾಹುಲ್‌ ನೀಡಿರುವ ಹೇಳಿಕೆ ಆಕ್ಷೇಪಾರ್ಹ ಆಗಿದ್ದರೂ, ಅವರಿಗೆ ಗರಿಷ್ಠ ಶಿಕ್ಷೆ ನೀಡಿದಕ್ಕೆ ಕಾರಣವೇನು ಅನ್ನೋದನ್ನು ತಿಳಿಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more