News Hour: ಯುರೋಪ್‌ ಟೂರ್‌ನಿಂದ ಸರ್ಕಾರಕ್ಕೆ 'ಕಮೀಷನ್‌ ಬಾಂಬ್‌' ಗಿಫ್ಟ್‌ ತಂದ ಎಚ್‌ಡಿಕೆ!

News Hour: ಯುರೋಪ್‌ ಟೂರ್‌ನಿಂದ ಸರ್ಕಾರಕ್ಕೆ 'ಕಮೀಷನ್‌ ಬಾಂಬ್‌' ಗಿಫ್ಟ್‌ ತಂದ ಎಚ್‌ಡಿಕೆ!

Published : Aug 04, 2023, 11:29 PM IST

ಯುರೋಪ್‌ ಪ್ರವಾಸದಿಂದ ರಿಟರ್ನ್‌ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಅಲ್ಲಿಂದ ಸರ್ಕಾರಕ್ಕೆ ಕಮೀಷನ್‌ ಬಾಂಬ್‌ ಆರೋಪದ ಗಿಫ್ಟ್‌ ತಂದಿದ್ದಾರೆ. ಬೆಂಗಳೂರಿಗೆ ಬಂದವರೇ ಸರ್ಕಾರ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ.

ಬೆಂಗಳೂರು (ಆ.4): ಯುರೋಪ್‌ ಪ್ರವಾಸದಿಂದ ಬರುತ್ತಿದ್ದಂತೆ, ಏರ್‌ಪೋರ್ಟ್‌ನಲ್ಲಿಯೇ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರ್ಕಾರದಿಂದ ವಿರುದ್ಧ ಮತ್ತೊಂದು ಬಾಂಬ್‌ ಎಸೆದಿದ್ದಾರೆ. ವರ್ಗಾವಣೆಯ ಸಭೆಯಲ್ಲಿ ವೈಎಸ್‌ಟಿ ಟ್ಯಾಕ್ಸ್‌ನವರು ಇದ್ದರು ಎಂದು ಹೇಳಿರುವುದಕ್ಕೆ ಕೈ ಪಡೆ ಕುದ್ದು ಹೋಗಿದೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದವರೇ ಎಚ್‌ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಪರ್ಸಂಟೇಜ್‌ ಬಾಂಬ್‌ ಹಾಕಿದ್ದಾರೆ. ಬಿಡಿಎ ಅಧಿಕಾರಿಗಳಿಗೆ 250 ಕೋಟಿ ರೂಪಾಯಿ ಕಲೆಕ್ಷನ್‌ ಮಾಡುವ ಟಾಸ್ಕ್‌ ಕೊಟ್ಟಿದ್ದು, ಈ ಹಣವನ್ನು ದಿಲ್ಲಿಗೆ ಕಳಿಸಬೇಕು ಎಂದು ಸರ್ಕಾರ ಹೇಳಿದ್ದಾಗಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕುಮಾರಸ್ವಾಮಿ ಬಾಂಬ್‌ಗೆ ಕಾಂಗ್ರೆಸ್‌ ಕೊತಕೊತ..!

ಇನ್ನೊಂದೆಡೆ ರಾಹುಲ್‌ ಗಾಂಧಿ ಅವರ 2 ವರ್ಷದ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ರಾಹುಲ್‌ ನೀಡಿರುವ ಹೇಳಿಕೆ ಆಕ್ಷೇಪಾರ್ಹ ಆಗಿದ್ದರೂ, ಅವರಿಗೆ ಗರಿಷ್ಠ ಶಿಕ್ಷೆ ನೀಡಿದಕ್ಕೆ ಕಾರಣವೇನು ಅನ್ನೋದನ್ನು ತಿಳಿಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more