ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

Jan 14, 2023, 11:07 AM IST

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನ ವಿಚಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರೀಪ್ಲಾನ್‌ ಮಾಡಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು  ಅಹಮದಾಬಾದ್‌'ಗೆ ಸಚಿವ ಆಗರ ಜ್ಞಾನೇಂದ್ರ ಯಾಕೆ ಹೋಗಿರಬಾರದು?. ಪೊಲೀಸರು ಇಷ್ಟು ಹುಡುಕುತ್ತಾ ಇದ್ದರೂ, ಕರ್ನಾಟಕ ಬಿಟ್ಟು ಹೋಗಲು ಹೇಗೆ ಸಾಧ್ಯ?. ಗುಜರಾತ್‌ ಗಡಿ ದಾಟಲು ಸಹಾಯ ಮಾಡಿದವರು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಇನ್ನು 11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್‌ ಆಗಿದ್ದು, ಆತ ವಿಗ್‌ ತೆಗೆದು ಶೇವ್‌ ಮಾಡಿಕೊಂಡು ಓಡಾಡುತ್ತಿದ್ದ. 

ಸಿದ್ದು ಮತ್ತೆ 2 ಕಡೆ ಸ್ಪರ್ಧೆ ಮಾಡ್ತಾರಾ?: ದೇವಿಯ ಸೂಚನೆ ಪಾಲಿಸ್ತಾರಾ ...