ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

Published : Jan 14, 2023, 11:07 AM ISTUpdated : Jan 14, 2023, 11:48 AM IST

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನವಾಗಿದ್ದು, ಇದೇ ಸಂದರ್ಭದಲ್ಲಿ ಗೃಹಮಂತ್ರಿ ಆಗರ ಜ್ಞಾನೇಂದ್ರ ಕೂಡಾ ಅಲ್ಲೇ ಇದ್ದದ್ದು ಕಾಕತಾಳಿಯ ಎನ್ನುವಂತೆ ಆಗಿದೆ.

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನ ವಿಚಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರೀಪ್ಲಾನ್‌ ಮಾಡಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು  ಅಹಮದಾಬಾದ್‌'ಗೆ ಸಚಿವ ಆಗರ ಜ್ಞಾನೇಂದ್ರ ಯಾಕೆ ಹೋಗಿರಬಾರದು?. ಪೊಲೀಸರು ಇಷ್ಟು ಹುಡುಕುತ್ತಾ ಇದ್ದರೂ, ಕರ್ನಾಟಕ ಬಿಟ್ಟು ಹೋಗಲು ಹೇಗೆ ಸಾಧ್ಯ?. ಗುಜರಾತ್‌ ಗಡಿ ದಾಟಲು ಸಹಾಯ ಮಾಡಿದವರು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಇನ್ನು 11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್‌ ಆಗಿದ್ದು, ಆತ ವಿಗ್‌ ತೆಗೆದು ಶೇವ್‌ ಮಾಡಿಕೊಂಡು ಓಡಾಡುತ್ತಿದ್ದ. 

ಸಿದ್ದು ಮತ್ತೆ 2 ಕಡೆ ಸ್ಪರ್ಧೆ ಮಾಡ್ತಾರಾ?: ದೇವಿಯ ಸೂಚನೆ ಪಾಲಿಸ್ತಾರಾ ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more