ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

Published : Jan 14, 2023, 11:07 AM ISTUpdated : Jan 14, 2023, 11:48 AM IST

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನವಾಗಿದ್ದು, ಇದೇ ಸಂದರ್ಭದಲ್ಲಿ ಗೃಹಮಂತ್ರಿ ಆಗರ ಜ್ಞಾನೇಂದ್ರ ಕೂಡಾ ಅಲ್ಲೇ ಇದ್ದದ್ದು ಕಾಕತಾಳಿಯ ಎನ್ನುವಂತೆ ಆಗಿದೆ.

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನ ವಿಚಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರೀಪ್ಲಾನ್‌ ಮಾಡಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು  ಅಹಮದಾಬಾದ್‌'ಗೆ ಸಚಿವ ಆಗರ ಜ್ಞಾನೇಂದ್ರ ಯಾಕೆ ಹೋಗಿರಬಾರದು?. ಪೊಲೀಸರು ಇಷ್ಟು ಹುಡುಕುತ್ತಾ ಇದ್ದರೂ, ಕರ್ನಾಟಕ ಬಿಟ್ಟು ಹೋಗಲು ಹೇಗೆ ಸಾಧ್ಯ?. ಗುಜರಾತ್‌ ಗಡಿ ದಾಟಲು ಸಹಾಯ ಮಾಡಿದವರು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಇನ್ನು 11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್‌ ಆಗಿದ್ದು, ಆತ ವಿಗ್‌ ತೆಗೆದು ಶೇವ್‌ ಮಾಡಿಕೊಂಡು ಓಡಾಡುತ್ತಿದ್ದ. 

ಸಿದ್ದು ಮತ್ತೆ 2 ಕಡೆ ಸ್ಪರ್ಧೆ ಮಾಡ್ತಾರಾ?: ದೇವಿಯ ಸೂಚನೆ ಪಾಲಿಸ್ತಾರಾ ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more