ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

Published : Jan 14, 2023, 11:07 AM ISTUpdated : Jan 14, 2023, 11:48 AM IST

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನವಾಗಿದ್ದು, ಇದೇ ಸಂದರ್ಭದಲ್ಲಿ ಗೃಹಮಂತ್ರಿ ಆಗರ ಜ್ಞಾನೇಂದ್ರ ಕೂಡಾ ಅಲ್ಲೇ ಇದ್ದದ್ದು ಕಾಕತಾಳಿಯ ಎನ್ನುವಂತೆ ಆಗಿದೆ.

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನ ವಿಚಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರೀಪ್ಲಾನ್‌ ಮಾಡಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು  ಅಹಮದಾಬಾದ್‌'ಗೆ ಸಚಿವ ಆಗರ ಜ್ಞಾನೇಂದ್ರ ಯಾಕೆ ಹೋಗಿರಬಾರದು?. ಪೊಲೀಸರು ಇಷ್ಟು ಹುಡುಕುತ್ತಾ ಇದ್ದರೂ, ಕರ್ನಾಟಕ ಬಿಟ್ಟು ಹೋಗಲು ಹೇಗೆ ಸಾಧ್ಯ?. ಗುಜರಾತ್‌ ಗಡಿ ದಾಟಲು ಸಹಾಯ ಮಾಡಿದವರು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಇನ್ನು 11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್‌ ಆಗಿದ್ದು, ಆತ ವಿಗ್‌ ತೆಗೆದು ಶೇವ್‌ ಮಾಡಿಕೊಂಡು ಓಡಾಡುತ್ತಿದ್ದ. 

ಸಿದ್ದು ಮತ್ತೆ 2 ಕಡೆ ಸ್ಪರ್ಧೆ ಮಾಡ್ತಾರಾ?: ದೇವಿಯ ಸೂಚನೆ ಪಾಲಿಸ್ತಾರಾ ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more